ಶನಿವಾರ, ಜುಲೈ 16, 2011

ನಮ್ಮ ನಮ್ಮಲ್ಲಿ

   'ಕವಿಕಿರಣ' - ಇದು ಕವಿ ಪ್ರಕಾಶನದ ಪ್ರಕಟಣೆಗಳನ್ನು ಅಂತರ್ಜಾಲದ ಮೂಲಕವೂ ಜನರಿಗೆ ತಲುಪಿಸಲು ಉದ್ದೇಶಿಸಿರುವ ಬ್ಲಾಗ್.  ಈ ತಾಣದಲ್ಲಿ ಇದುವರೆಗೆ ಪ್ರಕಟಿಸಿದ ಪ್ರಕಟಣೆಗಳು:
1.'ಕವಿಕಿರಣ' ಪತ್ರಿಕೆ ಮೂಡಿದ ಪರಿಯ ಪರಿಚಯ, 
2. ಕವಿಕಿರಣ ಪತ್ರಿಕೆಯ ಡಿಸೆಂಬರ್, 2008ರ ಸಂಚಿಕೆ
3. ಕವಿಕಿರಣ ಪತ್ರಿಕೆಯ ಜೂನ್, 2009ರ ಸಂಚಿಕೆ
4. ಕವಿಕಿರಣ ಪತ್ರಿಕೆಯ ಡಿಸೆಂಬರ್, 2009ರ ಸಂಚಿಕೆ
5. ಕ.ವೆಂ. ನಾಗರಾಜರ ಕೃತಿ: ಕವಿ ಸುಬ್ರಹ್ಮಣ್ಯಯ್ಯ - ಒಂದು ಜೀವಗೀತೆ (ವ್ಯಕ್ತಿಚಿತ್ರಣ)
     ಕೆಳದಿ ಕವಿಮನೆತನದ ಧೀಮಂತ ವ್ಯಕ್ತಿತ್ವವೊಂದರ ಜೀವನ ಪರಿಚಯ ಮಾಡಿಸುವ ಅನುಪಮ ಕೃತಿ ಕವಿ ವೆಂ. ಸುರೇಶರ  'Karmayogi – Kalavallabha S.K. LINGANNAIYA – a concise biography of Sri S.K. Lingannaiya' ಸೇರಿದಂತೆ ಕಾಲಕ್ರಮೇಣ ಉಳಿದ ಪ್ರಕಟಣೆಗಳನ್ನೂ ಸಹೃದಯೀ ವಾಚಕರ ಮುಂದಿಡುವ ವಿಚಾರವಿದೆ. ಪ್ರತಿಗಳು ಬೇಕೆನಿಸಿದವರು ನನ್ನನ್ನಾಗಲೀ, ಕವಿ ಸುರೇಶರನ್ನಾಗಲೀ ಸಂಪರ್ಕಿಸಬಹುದು. ತಮ್ಮ ಪ್ರತಿಕ್ರಿಯೆ, ಸಲಹೆ, ಸೂಚನೆ, ಸಹಕಾರಗಳಿಗೆ ಸ್ವಾಗತ.
-ಕ.ವೆಂ.ನಾಗರಾಜ್.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ